ರಾಯಚೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಿದ್ದ ತರಬೇತಿಯ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾನವಿ ತಾಲೂಕಿನ ಆಯ್ದ ಪ್ರಗತಿಬಂಧು ಸಂಘಗಳ ರೈತರಿಗೆ, JLG ಸದಸ್ಯರಿಗೆ ದೇಶೀ ಧಾನ್ಯಗಳಾದ ತೊಗರಿಬೀಜ, ಶೇಂಗ ಹಾಗೂ ಸಾವಯವ ಗೊಬ್ಬರವನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂಧರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞೆ ಶ್ವೇತಾ, ಇಲಾಖೆಯ ಅಧಿಕಾರಿ ಗೀತಾಂಜಲಿ, ಮಾನವಿ ತಾಲೂಕಿನ ಯೋಜನಾಧಿಕಾರಿ ಕೆ. ವಿನಾಯಕ ಪೈ ಉಪಸ್ಥಿತರಿದ್ದರು.
ರಾಯಚೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಿದ್ದ ತರಬೇತಿ
