ಸುಲಭ ನಿರ್ವಹಣೆಯ ಪಪ್ಪಾಯ ಕೃಷಿ….
Posted onರಾಣೆಬೆನ್ನೂರು ತಾಲೂಕಿನ ಮೆಡ್ಲೇ ರಿ ವಲಯದ ಅರೆಮಲ್ಲಾಪುರ ಕಾರ್ಯಕ್ಷೇತ್ರದ ಶ್ರೀ ಶಿವಶಕ್ತಿ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಗೀತಾ ವೀರೇಶ ಬೆನ್ನೂರುರವರದ್ದು ಕೃಷಿ ಅಭಿವೃದ್ಧಿಗೋಸ್ಕರ ಪ್ರಗತಿನಿಧಿ ಪಡೆದುಕೊಂಡು ಪಪ್ಪಾಯ ಕೃಷಿ ಮಾಡಿರುತ್ತಾರೆ.
ರಾಣೆಬೆನ್ನೂರು ತಾಲೂಕಿನ ಮೆಡ್ಲೇ ರಿ ವಲಯದ ಅರೆಮಲ್ಲಾಪುರ ಕಾರ್ಯಕ್ಷೇತ್ರದ ಶ್ರೀ ಶಿವಶಕ್ತಿ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಗೀತಾ ವೀರೇಶ ಬೆನ್ನೂರುರವರದ್ದು ಕೃಷಿ ಅಭಿವೃದ್ಧಿಗೋಸ್ಕರ ಪ್ರಗತಿನಿಧಿ ಪಡೆದುಕೊಂಡು ಪಪ್ಪಾಯ ಕೃಷಿ ಮಾಡಿರುತ್ತಾರೆ.
ಸೊರಬ ತಾಲೂಕಿನ ಸೊರಬ ವಲಯದ ಕೆರೆಹಳ್ಳಿ ಗ್ರಾಮದ ಶ್ರೀ ಗಾಳಮ್ಮ ದೇವಿ ದೇವಸ್ಥಾನದಲ್ಲಿ ದಿನಾಂಕ: 11.01.2018 ರಂದು ಶ್ರದ್ದಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ದಿನಾಂಕ 08.01.2018 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು (HRTC) ಇಲ್ಲಿಗೆ A&M University of Texas, USA ಇಲ್ಲಿನ ಇಪ್ಪತ್ತು ಮಂದಿ ವಿದ್ಯಾರ್ಥಿಗಳು ಎಸ್.ಡಿ.ಎಂ-ಐ.ಎಂ.ಡಿ ಮೈಸೂರು ಇವರ ಸಹಭಾಗಿತ್ವದಲ್ಲಿ ಭೇಟಿ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ|. ಎಲ್. ಎಚ್. ಮಂಜುನಾಥ್ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 3 ದಿನಗಳ ‘ಸಿರಿ ಉತ್ಪನ್ನಗಳ ಮಾರಾಟ ಕೇಂದ್ರ ಸ್ಥಾಪನೆ’ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಸಾಣೂರು ವಲಯದ ಹಿರಿಯಂಗಡಿ ಒಕ್ಕೂಟದ ವತಿಯಿಂದ ದಿನಾಂಕ 07.1.18 ರಂದು ಶ್ರೀ ಕೃಷ್ಣ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬ್ರಹತ್ ಶೃದ್ಧಾ ಕೇಂದ್ರಗಳ ಸ್ವಚ್ಛತಾ ಸಪ್ತಾಹ.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಸಾಣೂರು ವಲಯದ ಸಾಣೂರು ಗ್ರಾಮದಲ್ಲಿ ದಿನಾಂಕ 06.1.18 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು
3013ನೇ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ:06.01.2018 ರಂದು ಶ್ರೀಯುತ ಎ.ಶ್ರೀಹರಿ, ಮನ್ಯ ಪ್ರಾದೇಶಿಕ ನಿರ್ದೇಶಕರು, ಶ್ರೀ ಕ್ಷೇ.ಧ.ಗ್ರಾ.ಯೋ(ರಿ.) ಪ್ರಾದೇಶಿಕ ಕಛೇರಿ ಮೈಸೂರು. ಅಂಬೇಡ್ಕರ್ ಭವನ, ತಿ.ನರಸೀಪುರ ತಾಲೂಕಿನಲ್ಲಿ ನಡೆದಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀ ಧಮ೯ಸ್ಥಳ ಸಿರಿ ಸಂಸ್ಥೆಯ ಗ್ರಾಮೀಣ ಜನರ ಉತ್ಪಾದನಾ ವಸ್ತುಗಳನ್ನು ಸ್ಥಳೀಯವಾಗಿ ಮಾರಾಟ ಮಾಡಲು ಅಪೇಕ್ಷಿತರಿಗೆ 3 ದಿನದ ಸಿರಿ ಮಾರಾಟ ಕೇಂದ್ರ ಸ್ಥಾಪನೆ ಕುರಿತು ತರಬೇತಿ ಹಮ್ಮಿಕೊಳ್ಳಾಗಿತ್ತು.
ಸೇವಾಪ್ರತಿನಿಧಿಯಾಗಿ ತನ್ನ ಬದುಕನ್ನು ಹಸನಾಗಿಸಿಕೊಂಡ ಮೀನಾಕ್ಷಿ. ಮಧುಗಿರಿ ತಾಲ್ಲೂಕಿನ ಮಧುಗಿರಿ ವಲಯದ ಬಿಜವರ-ಎ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯಾದ ಮೀನಾಕ್ಷಿ ಇವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯವರು.