ಜಂಟಿ ಬಾಧ್ಯತಾ ಸಂಘಗಳ ಸದಸ್ಯರಿಗೆ ‘ವ್ಯಾಪಾರ ಉದ್ದಿಮೆ’ ತರಬೇತಿ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ತತ್ಸಂಬಂಧ ದಿನಾಂಕ: 12.03.2018 ರಿಂದ 15.03.2018 ರವರೆಗೆ ‘ವ್ಯಾಪಾರ ಉದ್ದಿಮೆ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಹಮ್ಮಿಕೊಳ್ಳಲಾಗಿತ್ತು