ಧಾರವಾಡದಲ್ಲಿ ಹೈನುಗಾರಿಕೆ ಮತ್ತು ಸಿದ್ಧ ಉಡುಪು ತಯಾರಿಕೆಯ ತರಬೇತಿ ಸಮಾರೋಪ
Posted onದಿನಾಂಕ 10.02.2018ರಂದು ಮಹಿಳಾ ಜ್ಞಾನವಿಕಾಸ ತರಬೇತಿ ಕೇಂದ್ರ ರಾಯಾಪೂರ ಧಾರವಾಡದಲ್ಲಿ ಹೈನುಗಾರಿಕೆ ಮತ್ತು ಸಿದ್ಧ ಉಡುಪು ತಯಾರಿಕೆಯ ಐದು ದಿನಗಳ ತರಬೇತಿಗಳ ಸಮಾರೋಪವನ್ನು ಹಮ್ಮಿಕೊಳ್ಳಲಾಗಿತ್ತು.
ದಿನಾಂಕ 10.02.2018ರಂದು ಮಹಿಳಾ ಜ್ಞಾನವಿಕಾಸ ತರಬೇತಿ ಕೇಂದ್ರ ರಾಯಾಪೂರ ಧಾರವಾಡದಲ್ಲಿ ಹೈನುಗಾರಿಕೆ ಮತ್ತು ಸಿದ್ಧ ಉಡುಪು ತಯಾರಿಕೆಯ ಐದು ದಿನಗಳ ತರಬೇತಿಗಳ ಸಮಾರೋಪವನ್ನು ಹಮ್ಮಿಕೊಳ್ಳಲಾಗಿತ್ತು.
ಮಮತಾ ರಾವ್ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಹೈನುಗಾರಿಕೆ, ಟೈಲರಿಂಗ್ ಮತ್ತು ಕೋಳಿ ಸಾಕಾಣಿಕೆ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ದಿನಾಂಕ:06.02.2018 ರಿಂದ 10.02.2018 ರವರೆಗೆ ‘ಹೈನುಗಾರಿಕೆ/ಮಿನಿಡೈರಿ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉಜಿರೆಯ ವಸತಿ ಕಾಲೇಜಿನ ಪ್ರಾಂಶುಪಾಲ ಡಾ| ಟಿ. ಕೃಷ್ಣಮೂರ್ತಿ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ ಎರಡನೇ ಬ್ಯಾಚ್ನ ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿಯ ಉದ್ಘಾಟಕರಾಗಿ ಮಾತನಾಡಿದರು.
ಮೈಸೂರು ಡಿಸೆಂಬರ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ‘ಹೈನುಗಾರಿಕೆ/ಮಿನಿಡೈರಿ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಡಿಸೆಂಬರ್ 18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಹೈನುಗಾರಿಕೆ/ಮಿನಿಡೈರಿ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ ಮೈಸೂರು’ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ|. ಎಲ್. ಎಚ್. ಮಂಜುನಾಥ್ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾೈಲದಲ್ಲಿ ಆಯೋಜಿಸಲಾದ 5 ದಿನಗಳ ‘ಹೈನುಗಾರಿಕೆ’ ತರಬೇತಿಯನ್ನು ಉದ್ಘಾಟಿಸಿದರು.
ಸಿರಿ ಧಾನ್ಯ ಮತ್ತು ಹೈನುಗಾರಿಕೆ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಶ್ರೀನಂದಿಬಸವೇಶ್ವರ ಕಲ್ಯಾಣ ಮಂಟಪ, ಬೀಡನಹಳ್ಳಿ ಗ್ರಾಮ,ತಿ.ನರಸೀಪುರದಲ್ಲಿ ದಿನಾಂಕ:25.09.2017ರಂದು ನಡೆಸಲಾಯಿತು.
ಸ್ವ-ಉದ್ಯೋಗ ಮತ್ತು ಹೈನುಗಾರಿಕೆ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಕನಕಸಮುದಾಯಭವನ, ಬಿಳಿಗಿರಿಹುಂಡಿ ಗ್ರಾಮ, ತಿ.ನರಸೀಪುರದಲ್ಲಿ ದಿನಾಂಕ 05.09.2017ರಂದು ನಡೆಸಲಾಯಿತು.
ಕುಟುಂಬಕ್ಕೆ ಆಶಾಕಿರಣವಾದ ಧರ್ಮಸ್ಥಳ ಯೋಜನೆ ಯಡವನಹಳ್ಳಿ ವಲಯದ ತಳಲುತೊರೆ ಗ್ರಾಮದ ಆಂಜನೇಯ ಸ್ವಾಮಿ ಸ್ವಸಹಾಯ ಸಂಘದ ಸದಸ್ಯರಾದ ಅನುಷಾರವರು ತಾಲೂಕಿಗೆ ಯೋಜನೆಯು ಬಂದಾಗ ಸಂಘಕ್ಕೆ ಸೇರಿದರು. ಈ ರೀತಿ ಮಂಜುನಾಥ ಸ್ವಾಮಿಯ ಕೃಪೆ ನಮ್ಮ ಕುಟುಂಬದ ಉನ್ನತಿಗೆ ಕಾರಣವಾಗಿದೆ ಎಂದು ಹೆಮ್ಮೆಯಿಂದ ತಿಳಿಸಿರುತ್ತಾರೆ.