ವನಮಹೋತ್ಸವ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮ
Posted onಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಟ್ಕಳ ತಾಲೂಕಿನ, ಮಾರುಕೇರಿ ಕಾರ್ಯಕ್ಷೇತ್ರದ ಶ್ರೀ ಶಿವ ಶಾಂತಿಕಾ ಪ್ರೌಢಶಾಲಾ ಆವರಣದಲ್ಲಿ ಜೂನ್ 5 ರಂದು ವನಮಹೋತ್ಸವ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಟ್ಕಳ ತಾಲೂಕಿನ, ಮಾರುಕೇರಿ ಕಾರ್ಯಕ್ಷೇತ್ರದ ಶ್ರೀ ಶಿವ ಶಾಂತಿಕಾ ಪ್ರೌಢಶಾಲಾ ಆವರಣದಲ್ಲಿ ಜೂನ್ 5 ರಂದು ವನಮಹೋತ್ಸವ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೋಣ ಹಾಗೂ ನರಗುಂದ ತಾಲೂಕುಗಳಲ್ಲಿ ಜೂನ್ ತಿಂಗಳಲ್ಲಿ ವಿವಿದೆಡೆ ಪರಿಸರ ರಕ್ಷಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಕುರಿತ ಒಂದು ವರದಿ ಇಲ್ಲಿದೆ.
ದೊಡ್ಡಬಳ್ಳಾಪುರ ವಲಯದ ಶಿವಪುರ ಅಮಾನಿಕೆರೆಯಲ್ಲಿ ‘ವನಮಹೋತ್ಸವ ಮತ್ತು ಪರಿಸರ ದಿನಾಚರಣೆ 2017- 18’ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಆಚರಿಸಲಾಯಿತು. ಯಳಂದೂರು ಹಾಗೂ ನಾಗಮಂಗಲ ತಾಲೂಕುಗಳಲ್ಲೂ ವಿಶ್ವ ಪರಿಸರ ದಿನಾಚರಣೆ ನಡೆಯಿತು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸದ ಸಹಯೋಗದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು ಮತ್ತು ಕಸ ವಿಲೇವಾರಿಯ ಕುರಿತು ನಡೆದ ಕಾರ್ಯಕ್ರಮವೊಂದರಲ್ಲಿ ಪ್ಲಾಸ್ಟಿಕ್ ಹೆಕ್ಕುತ್ತಿರುವ ಮಹಿಳೆಯರು. ಯೋಜನೆ ಈ ವರ್ಷ ತಾಲೂಕಿನಲ್ಲಿ ಇಂತಹ 15 ಕಾರ್ಯಕ್ರಮಗಳನ್ನು ನಡೆಸಿದೆ.
ಜ್ಞಾನವಿಕಾಸ ಕಾರ್ಯಕ್ರಮದ ಆಧ್ಯಕ್ಷೆ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಎಪ್ರಿಲ್ ತಿಂಗಳಲ್ಲಿ ನಡೆದ ಧಾರವಾಡ ಜಿಲ್ಲಾ ಮೇಲ್ವಿಚಾರಕ ಮಟ್ಟದ ಸಭೆಯಲ್ಲಿ ಭಾಗವಹಿಸಿ, ಪರಿಸರ ಉಳಿಸಲು ಬೀಜದುಂಡೆ ಸಿದ್ಧಾಂತ ಪಾಲಿಸುವಂತೆ ತಿಳಿಸಿದ್ದರು. ಧಾರವಾಡ ಜಿಲ್ಲೆಯಲ್ಲಿ ಆರಂಭಗೊಂಡ ಬೀಜದುಂಡೆ ತಯಾರಿ ಕಾರ್ಯಕ್ರಮ ದಿನ ಕಳೆದಂತೆ ಇತರ ಜಿಲ್ಲೆಗಳಿಗೂ
ಪಸರಿಸಿ ಆಂದೋಲನ ಸ್ವರೂಪ ಪಡೆಯಿತು…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಮಧೇನು ಗೋಶಾಲೆ ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಕೊಕ್ಕಡ ವಲಯ ಇವರ ಸಹಯೋಗದಲ್ಲಿ ‘ವಿಶ್ವ ಪರಿಸರ ದಿನಾಚರಣೆ- 2017’ ನ್ನು ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಹಳ್ಳಿಂಗೇರಿಯ ಕಾಮಧೇನು ಗೋಶಾಲೆಯಲ್ಲಿ ಜೂನ್ 5 ರಂದು ಆಚರಿಸಲಾಯಿತು.
This is high time to save environment. As a part of this, Shri Kshethra Dharmasthala Rural Development Project has planned various programmes. It involves preparation of seed balls as well. Dharwad region of SKDRDP achieved the momentum in preparation of seed balls with the support of members…
This year the SKDRDP has an aim of preparing 10 lakh seed balls. Around 2 lakh has been prepared already. In different taluks, information is being given to the beneficiaries of the project, along with the guidance, to prepare seed balls by themselves . To thicken the forest cover, it needs the cooperation of general public.
by Chandrahas Charmadi If you are one among those who are fear about deforestation, you have a good news. Here is a wonderful way for afforestation, where a seedball containing seeds of different trees would spread greenery. In fact this seedball is a concept of Neeraj Kamath and Vijay of Agara village in Kanakapur road […]