ಜ್ಞಾನವಿಕಾಸ ಕೇಂದ್ರದಲ್ಲಿ ಆಟಿಡೊಂಜಿದಿನ ಮತ್ತು ಪೌಷ್ಠಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ
Posted onಮಹಿಳೆಯರಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಠಿಕ ಆಹಾರ ಸೇವನೆ ಅಗತ್ಯ – ಅರುಣ್ ಕುಮಾರ್
ಮಹಿಳೆಯರಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಠಿಕ ಆಹಾರ ಸೇವನೆ ಅಗತ್ಯ – ಅರುಣ್ ಕುಮಾರ್
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಪುತ್ತಿಗೆ ವಲಯದ ತೋಡಾರು ಒಕ್ಕೂಟದ ವತಿಯಿಂದ ದಿನಾಂಕ 14.1.18 ರಂದು ಶ್ರೀ ಕೊಡಮಣಿತ್ತಾಯ ಬ್ರಹ್ಮಶ್ರೀ ಬೈದರ್ಕಳ ಗರಡಿಯ ಒಳಾಂಗಣ ಮತ್ತು ಹೊರಾಂಗಣ ಹಾಗೂ ದೇವಸ್ಥಾನದ ಪರಿಕರಗಳ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮ – ಪಾನಡ್ಕ ಮುಗೇರ್ಕಳ ದೈವಸ್ಥಾನ ಹಾಗೂ ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನ. ದಿನಾಂಕ 07.1.18 ರಂದು ಪಾನಡ್ಕ ಮುಗೇರ್ಕಳ ದೈವಸ್ಥಾನ ಮತ್ತು ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಕಳ ತಾಲೂಕಿನ ಸಾಣೂರು ವಲಯದ ಹಿರಿಯಂಗಡಿ ಒಕ್ಕೂಟದ ವತಿಯಿಂದ ದಿನಾಂಕ 07.1.18 ರಂದು ಶ್ರೀ ಕೃಷ್ಣ ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಕಾರ್ಕಳ ತಾಲೂಕಿನ ಅಜೆಕಾರು ವಲಯದ ಶಿರ್ಲಾಲು ಗ್ರಾಮದ ಶ್ರೀ ಸಿದ್ದಲಕ್ಷ್ಮಿ ಸಭಾಭವನದಲ್ಲಿ ದಿನಾಂಕ 10.09.17 ರಂದು ವಲಯಮಟ್ಟದ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ನಡೆಸಲಾಯಿತು.
ಧರ್ಮಾಧಿಕಾರಿ ಹೆಗ್ಗಡೆಯವರಿಂದ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಹಾಗೂ ಲಾಭಾಂಶ ವಿತರಣಾ ಸಮಾರಂಭ. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕೇಂದ್ರ ಸಮಿತಿ ಕಾರ್ಕಳ ಇದರ 4052 ಸ್ವಸಹಾಯ ಸಂಘಗಳ 143 ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ದಿನಾಂಕ 02.09.17 ರಂದು ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಸಲಾಯಿತು.
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾರ್ಷಿಕೋತ್ಸವ ಮತ್ತು ಇನ್ನಿತರ ಸುದ್ದಿಗಳು. ಕಾರ್ಕಳ ಕೆಸರ್ದ ಗೊಬ್ಬು ಕಾರ್ಯಕ್ರಮ. ಯಲಬುರ್ಗಾ ಕಲ್ಲೂರು ಕಾರ್ಯಕ್ಷೇತ್ರ ವರಮಹಾಲಕ್ಷ್ಮಿ ಪೂಜಾ.
ಜಿಲ್ಲಾ ಪಂಚಾಯತ ಉಡುಪಿ, ಕೃಷಿ ಇಲಾಖೆ ಕಾರ್ಕಳ ಮತ್ತು ಶ್ರೀ.ಕ್ಷೇ.ಧ.ಗ್ರಾ.ಸಂಸ್ಥೆಯ ತರಬೇತಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೈತ/ರೈತ ಮಹಿಳೆಯರ 1 ದಿನದ ಸಾಂಸ್ಥಿಕ ತರಬೇತಿಯನ್ನು ನಾಡ್ಪಾಲದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ವ್ಯಾಪ್ತಿಯ ಹೊಸ್ಮಾರು ವಲಯದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜೂನ್ 25 ರಂದು ಪರಿಸರ ಕಾರ್ಯಕ್ರಮ ಆಯೋಜಿಸಲಾಗಿತ್ತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜೂನ್ 27 ರಂದು ಬಜಗೋಳಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಕಾರ್ಕಳ ತಾಲೂಕಿನ ಹಾಲು ಉತ್ಪಾದಕರ ಸಂಘಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ಚೆಕ್ನ್ನು ನೀಡಿದರು.