How small loans can be made cheaper – Tamal Bandyopadhyay, Livemint
Posted onSKDRDP was covered by Livemint. Here is small excerpt of comprehensive article by Tamal Bandyopadhyay. Read on to know more.
SKDRDP was covered by Livemint. Here is small excerpt of comprehensive article by Tamal Bandyopadhyay. Read on to know more.
ಲೇಖಕರು : ಶ್ರೀಮತಿ ಮಮತಾ ಹರೀಶ್ ರಾವ್ ನಮ್ಮ ದೇಶವು ಗ್ರಾಮಗಳಿಂದ ಕೂಡಿದ ದೇಶ. ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯವೆಂದು ಮನಗಂಡ ಭಾರತ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುತ್ತಿದೆ. ಆದರೂ ಕೂಡ ನಿರೀಕ್ಷಿತ ಪ್ರಗತಿ, ಗ್ರಾಮಗಳಲ್ಲಿ ಆಗಲಿಲ್ಲ. ಇಂದಿಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾದಂತಹ ಬಹಳಷ್ಟು ಗ್ರಾಮಗಳನ್ನು ನಾವು ನೋಡಬಹುದಾಗಿದೆ. ಗ್ರಾಮಗಳಿಗೆ ಅಭಿವೃದ್ಧಿಗೆ ನಿರಂತರವಾಗಿ ಆರ್ಥಿಕ ಸೌಲಭ್ಯಗಳು ಸಿಕ್ಕಿದಲ್ಲಿ ಅಭಿವೃದ್ಧಿ ಹೊಂದುತ್ತದೆ ಎಂಬ ಆಗಿನ ಘನಭಾರತ ಸರಕಾರದ ಚಿಂತನೆಯಂತೆ ೧೯೬೯ರಲ್ಲಿ ಖಾಸಗೀ ವಲಯದಲ್ಲಿದ್ದಂತಹ ಬ್ಯಾಂಕ್ಗಳನ್ನು ರಾಷ್ಟ್ರೀಕೃತ […]
ಪ್ರಸ್ತಾವನೆ:- ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 1982 ರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಾರಂಭವಾದ ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ(ಎಸ್.ಕೆ.ಡಿ.ಆರ್.ಡಿ.ಪಿ) ಸಮಗ್ರ ಗ್ರಾಮಾಭಿವೃದ್ದಿ ಕಲ್ಪನೆಯನ್ನು ಸಾಕಾರಗೊಳಿಸಿ ಮಹತ್ವ ಪೂರ್ಣ ಸಾಧನೆ ಮಾಡಿದೆ. ಆಥರ್ಿಕ ಬೆಳವಣಿಗೆಯ ಪ್ರಕ್ರಿಯೆಯ ಪರಿಮಿತಿಯ ಹೊರಗುಳಿದಿದ್ದ ಸಣ್ಣ ಮತ್ತು ಅತಿ ಸಣ್ಣ ಕೃಷಿ ಕಾಮರ್ೀಕರು ಹಾಗೂ ಗ್ರಾಮೀಣ ಪ್ರದೇಶದ ಬಡ ಮಹಿಳೆಯರು ಈ ಯೋಜನೆಯ ಪಾಲುದಾರರಾಗಿದ್ದಾರೆ.ಅನೇಕರು ಈಗ ಅಭಿವೃದ್ದಿ ಪ್ರಜ್ಞೆಯುಳ್ಳ ಹಿತಾಸಕ್ತರಾಗಿ ವಿಕಸನ ಹೊಂದಿದ್ದಾರೆ.ಕಾಲಕಾಲಂತರಕ್ಕೆ ರೂಪಾಂತರಗೊಂಡ ಈ ಯೋಜನೆಯು ಕನರ್ಾಟಕದ ಇಪ್ಪತ್ತೈದು […]