ಕೃಷಿ ಅಧಿಕಾರಿಗಳ ತರಬೇತಿ ಕಾರ್ಯಾಗಾರ
Posted onಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕೆಲಸವನ್ನು ಸಮರ್ಪಣಾ ಮನೋಭಾವದಿಂದ ನಿರ್ವಹಿಸಿ – ಡಾ|ಎಲ್.ಎಚ್.ಮಂಜುನಾಥ್
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕೆಲಸವನ್ನು ಸಮರ್ಪಣಾ ಮನೋಭಾವದಿಂದ ನಿರ್ವಹಿಸಿ – ಡಾ|ಎಲ್.ಎಚ್.ಮಂಜುನಾಥ್
Our motivation can make a change
ರಾಜ್ಯವ್ಯಾಪಿ ನಡೆಯುವ ಕಾರ್ಯಕ್ರಮಗಳಲ್ಲಿ CHSC ಕಾರ್ಯಕ್ರಮ ಕೂಡಾ ಒಂದು- ಶ್ರೀ ಸೀತಾರಾಮ ಶೆಟ್ಟಿ
‘ಒಂದೆರಡು ಮಳೆಯಾದರೂ ಸಾಕು, ಉಳುಮೆ ಮಾಡಿ ಹಾರಕ ಬಿತ್ತಿ ನೋಡಿ, ಬೆಳೆ ಅಬ್ಬರಿಸಿ ಬರದಿದ್ದರೆ ಹೇಳಿ’
ಮಳೆ ಬಿದ್ದು ಬೆಳೆದು ನಿಂತ ಫಸಲೆಲ್ಲಾ ಭೂಮಿ ಪಾಲಾದರೆ ರೈತರಿಗಾಗುವ ಸಂಕಷ್ಟ ಅಷ್ಟಿಷ್ಟಲ್ಲ. ಶ್ರಮವಹಿಸಿ ದುಡಿದು ಕಾಲಕಾಲಕ್ಕೆ ಗೊಬ್ಬರ, ಔಷಧಿಗಳನ್ನು ಸಿಂಪಡಿಸಿ ಫಸಲು ಕೊಯ್ಲಿಗೆ ಬಂದಾಗ ಹಾನಿಯಾದರೆ ದುಖಃ ಸಹಜವೇ. ಆದರೆ ಸಿರಿಧಾನ್ಯ ಬೆಳೆದರೆ ಇಂತಹ ದುಃಖ ಪಡುವ ಅಗತ್ಯವೇ ಎದುರಾಗುವುದಿಲ್ಲ ಎನ್ನುತ್ತಾರೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಮಂಜುನಾಥ ಹೆಗ್ಗಣ್ಣನವರ್. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸದಸ್ಯರಾದ ಇವರು ಯೋಜನೆಯ ನೆರವಿನಿಂದ ಸಿರಿಧಾನ್ಯ ಕೃಷಿ ಮಾಡುತ್ತಿದ್ದಾರೆ.
It’s a known fact that Shri Kshethra Dharmasthala Rural Development Project has turned Shankaranarayana of Kundapur taluk into a jasmine village. Now, it is the turn of Karkunje village
ಅತಿಯಾದ ರಾಸಾಯನಿಕ ಸಿಂಪಡಣೆಯಿಂದ ಮಣ್ಣು ಸತ್ವಹೀನವಾಗುತ್ತಿದ್ದು, ನಿಸರ್ಗದ ವಿರುದ್ಧ ಹೋಗುತ್ತಿರುವ ನಾವು ಮುಂದಿನ ಪೀಳಿಗೆಯನ್ನು ಸಂಕಷ್ಟಕ್ಕೀಡು ಮಾಡುತ್ತಿದ್ದೇವೆ ಎಂದು ಶ್ರೀ ಜಿ.ಎಚ್.ಶ್ರೀನಿವಾಸ್ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ವಿವಿಧ ಸಮಿತಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ, ಸರಕಾರಿ ಇಲಾಖೆಗಳು, ಒಕ್ಕೂಟಗಳ ಆಶ್ರಯದಲ್ಲಿ ದಿನಾಂಕ:14/12/2014 ರ ಭಾನುವಾರ ನಡೆದ ತಾಲ್ಲೂಕು ಮಟ್ಟದ ಕೃಷಿ ಉತ್ಸವದಲ್ಲಿ ಅವರು ಮಾತನಾಡಿ, ವಿಜ್ಞಾನ ಪ್ರಕೃತಿಗೆ ಹತ್ತಿರವಾಗಬೇಕು ಆದರೆ ಅದು ಪ್ರಕೃತಿಗೆ ವ್ಯತಿರಿಕ್ತವಾಗುತ್ತಿರುವುದು ವಿಷಾದನೀಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ, […]