ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ
Posted onಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ
ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ
ಸ್ವಚ್ಛತೆ ಮತ್ತು ನೈರ್ಮಲ್ಯ, ಕಿರು ಹಣಕಾಸು ವ್ಯವಹಾರ ಪದ್ಧತಿ, ಮಹಿಳಾ ಸಬಲೀಕರಣ, ಮಧ್ಯವರ್ಜನ ಶಿಬಿರ, ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಯೋಜನೆಯ ವಿವಿಧ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳ ಕುರಿತಾಗಿ ಮಾಹಿತಿ
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕೆಲಸವನ್ನು ಸಮರ್ಪಣಾ ಮನೋಭಾವದಿಂದ ನಿರ್ವಹಿಸಿ – ಡಾ|ಎಲ್.ಎಚ್.ಮಂಜುನಾಥ್
ತರಬೇತಿ ಸಂಸ್ಥೆಯು ಪೂಜ್ಯರ ಕನಸಿನ ಕೂಸು- ಶ್ರೀ ದಿನೇಶ ಎಂ
ಅಭಿವೃದ್ಧಿ ಚಿಂತನೆಯನ್ನು ಮಾಡಿ- ಶ್ರೀ ಶ್ರೀಹರಿ
ವಿಶ್ವ ಆರೋಗ್ಯ ದಿನ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನ ಕಾರ್ಯಕ್ರಮ ಏಪ್ರಿಲ್ 7 ರಂದು ನಿಟ್ಟೂರು ಹನುಮಂತ ನಗರದ ಕೊರಗ ಭವನದಲ್ಲಿ ನಡೆಯಿತು
ಸಾಧಕ-ಪ್ರತಿಭಾನ್ವಿತ ಮಹಿಳೆಯರಿಗೆ ಸನ್ಮಾನ
“ಸಿರಿಧಾನ್ಯ ಆರೋಗ್ಯ ಪೂರ್ಣ ದಾನ್ಯಗಳಾಗಿದ್ದು, ಇತ್ತೀಚೆಗೆ ಜನ ಸಾಮಾನ್ಯರ ಬೇಡಿಕೆಯ ಉತ್ಪಾದನೆ ಆಗಿದೆ. ಇದರಿಂದ ತಯಾರಿಸುವ ಖಾದ್ಯಗಳನ್ನು ವಿಶೇಷವಾಗಿ ನಿಮ್ಮ ಊರಲ್ಲಿಯೇ ಒಂದು ‘ಸಿರಿ ಕೆಫೆ’ಯನ್ನಾಗಿಸಿಕೊಂಡು ವಿಶೇಷ ಸ್ವ ಉದ್ಯೋಗವನ್ನು ಮಾಡಿಕೊಳ್ಳಲು ಸಾಧ್ಯ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ತರಬೇತಿ ಸಂಸ್ಥೆಯ ನೂತನವಾಗಿ ನಿರ್ಮಿಸಲ್ಪಟ್ಟ ಕಟ್ಟಡವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದಿ.21.12.2017ರಂದು ಮುಂಜಾನೆ 10.30ಕ್ಕೆ ಲೋಕಾರ್ಪಣೆಗೊಳಿಸಿದರು.
ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸಲು ಸಹಕಾರಿ ಸಂಘ-ಸಂಸ್ಥೆಗಳು ಮುಖ್ಯವಾಗಿವೆ ಎಂದು ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು. ಇಲ್ಲಿನ ರಾಯಾಪುರ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತರಬೇತಿ ಕೇಂದ್ರದ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರಕ್ಕೂ ಪೂರ್ವದಲ್ಲಿ ಅನೇಕ ಅಭಿವೃದ್ಧಿಗಳು ಕಂಡಿವೆ. ಆದರೆ ಗ್ರಾಮೀಣ ಜನರ ಸಬಲೀಕರಣಕ್ಕೆ ಬ್ರಿಟಿಷರ ಕಾಲದಲ್ಲಿ ಅವಕಾಶ ಸಿಗಲಿಲ್ಲ. ಇದೀಗ ತಕ್ಕ ಮಟ್ಟಿನ ಬದಲಾವಣೆ ಕಾಣಲಾಗುತ್ತಿದೆ. ಆದಾಗ್ಯೂ ಇನ್ನೂ ಹೆಚ್ಚಿನ ಬದಲಾವಣೆ ಆಗಬೇಕಿದೆ ಎಂದರು. ಬಡ ಜನರಿಗಾಗಿ ಸರ್ಕಾರ […]