ಸ್ವ-ಸಹಾಯ ಸಂಘಗಳಿಗೆ ತಾಂತ್ರಿಕ ತರಬೇತಿಗಾರರ ಕಾರ್ಯಗಾರ
Posted onಜೀವನದಲ್ಲಿ ಪರಿಶ್ರಮ ಪಡುವ ಮೂಲಕ ಅಭಿವೃದ್ಧಿಯತ್ತ ಸಾಗಬೇಕು – ವಿ. ವಿಜಯ್ ಕುಮಾರ್ ನಾಗನಾಳ
ಜೀವನದಲ್ಲಿ ಪರಿಶ್ರಮ ಪಡುವ ಮೂಲಕ ಅಭಿವೃದ್ಧಿಯತ್ತ ಸಾಗಬೇಕು – ವಿ. ವಿಜಯ್ ಕುಮಾರ್ ನಾಗನಾಳ
ಸಮಾಜಕ್ಕೆ ಒಳ್ಳೆಯ ಸೇವೆಗಳನ್ನು ನೀಡುವ ಮೂಲಕ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಿ -ಡಾ| ಪ್ರಕಾಶ್ ಭಟ್
ಅಭಿವೃದ್ಧಿ ಚಿಂತನೆಯನ್ನು ಮಾಡಿ- ಶ್ರೀ ಶ್ರೀಹರಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವಾದ ಕಂಪ್ಯೂಟರ್ ತರಬೇತಿಯನ್ನು ಬಡಮಕ್ಕಳಿಗೆ ಕೊಡಿಸುವ ಕೆಲಸವನ್ನು ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ – ಶ್ರೀ ಶ್ರೀ ಸಿದ್ದಲಿಂಗಶಿವಾಚಾರ್ಯ ಮಹಾಸ್ವಾಮಿಗಳು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ‘ಜಂಟಿ ಬಾಧ್ಯತಾ ಸಂಘ’ಗಳ ಸದಸ್ಯರಿಗೆ ‘ಕೌಶಲ್ಯಾಭಿವೃದ್ಧಿ ತರಬೇತಿ’ ಕಾರ್ಯಕ್ರಮದಡಿಯಲ್ಲಿ ಹಲವಾರು ತರಬೇತಿಗಳನ್ನು ನಿರುದ್ಯೋಗಿ ಯುವಕ ಯುವತಿಯರಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ತತ್ಸಂಬಂಧ ದಿನಾಂಕ: 12.03.2018 ರಿಂದ 15.03.2018 ರವರೆಗೆ ‘ವ್ಯಾಪಾರ ಉದ್ದಿಮೆ’ ತರಬೇತಿಯನ್ನು ‘ಮಾನವ ಸಂಪನ್ಮೂಲ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಹಮ್ಮಿಕೊಳ್ಳಲಾಗಿತ್ತು
ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದ ವರದಿ-ಫೆಬ್ರವರಿ-2018
ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಕಾಯ೯ಕ್ರಮದಡಿಯಲ್ಲಿ ಉಚಿತ ಬ್ಯೂಟಿಷಿಯನ್ ತರಬೇತಿಯನ್ನು ರಾಯಾಪುರದ ಮಹಿಳಾ ಜ್ಞಾನವಿಕಾಸ ತರಬೇತಿ ಕೇಂದ್ರದಲ್ಲಿ ದಿ.19/2/2018 ರಿಂದ 28/02/2018 ರ ವರೆಗೆ ಉಚಿತವಾಗಿ ಹಮ್ಮಿಕೊಳ್ಳಾಗಿದೆ. ಹುಬ್ಬಳ್ಳಿಯಿಂದ 28 ಜನ ಫಲಾನುಭವಿಗಳು 10 ದಿನದ ಈ ತರಬೇತಿಯ ಪ್ರಯೋಜನ ಪಡೆದುಕೊಂಡರು.
ದಿನಾಂಕ 17.02.2018ರಂದು ಗದಗ ಜಿಲ್ಲಾ ಕಛೇರಿಯಲ್ಲಿ ತಾಂತ್ರಿಕ ವರ್ಗದ ಸಿಬ್ಬಂದಿಗಳಿಗೆ ಮತ್ತು ತರಬೇತಿ ಸಹಾಯಕರಿಗೆ ನಗದು ರಹಿತ ವ್ಯವಹಾರ ಕಾರ್ಯಕ್ರಮದ ಅನುಷ್ಠಾನದ ಕುರಿತು ತರಬೇತಿಯನ್ನು ಏರ್ಪಡಿಸಲಾಗಿತ್ತು.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ವಿವಿಧ ಕಾಮಗಾರಿಗಳ ಪರಿವೀಕ್ಷಣೆ, ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಅನುಸಾರವಾಗಿ ಹೊಸದಾಗಿ ಆಯ್ಕೆಗೊಂಡ ಅಭಯಂತರರಿಗೆ “ಸಮುದಾಯ ಅಭಿವೃದ್ಧಿ ಅಭಿಯಂತರರ ತರಬೇತಿ”ಯನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಧಮ೯ಸ್ಥಳ ಸಿರಿ ಸಂಸ್ಥೆಯ ಗ್ರಾಮೀಣ ಜನರ ಉತ್ಪಾದನಾ ವಸ್ತುಗಳನ್ನು ಸ್ಥಳೀಯವಾಗಿ ಮಾರಾಟ ಮಾಡಲು ಅಪೇಕ್ಷಿತರಿಗೆ 3 ದಿನದ ಸಿರಿ ಮಾರಾಟ ಕೇಂದ್ರ ಸ್ಥಾಪನೆ ಕುರಿತು ತರಬೇತಿ ಹಮ್ಮಿಕೊಳ್ಳಾಗಿತ್ತು.