ಸ್ವಸಹಾಯ ಸಂಘಗಳ ಆರ್ಥಿಕ ಸೇರ್ಪಡೆ-ಹೊಸ ಅಧ್ಯಾಯವನ್ನು ಬರೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
Posted onಲೇಖಕರು : ಶ್ರೀಮತಿ ಮಮತಾ ಹರೀಶ್ ರಾವ್ ನಮ್ಮ ದೇಶವು ಗ್ರಾಮಗಳಿಂದ ಕೂಡಿದ ದೇಶ. ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯವೆಂದು ಮನಗಂಡ ಭಾರತ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುತ್ತಿದೆ. ಆದರೂ ಕೂಡ ನಿರೀಕ್ಷಿತ ಪ್ರಗತಿ, ಗ್ರಾಮಗಳಲ್ಲಿ ಆಗಲಿಲ್ಲ. ಇಂದಿಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾದಂತಹ ಬಹಳಷ್ಟು ಗ್ರಾಮಗಳನ್ನು ನಾವು ನೋಡಬಹುದಾಗಿದೆ. ಗ್ರಾಮಗಳಿಗೆ ಅಭಿವೃದ್ಧಿಗೆ ನಿರಂತರವಾಗಿ ಆರ್ಥಿಕ ಸೌಲಭ್ಯಗಳು ಸಿಕ್ಕಿದಲ್ಲಿ ಅಭಿವೃದ್ಧಿ ಹೊಂದುತ್ತದೆ ಎಂಬ ಆಗಿನ ಘನಭಾರತ ಸರಕಾರದ ಚಿಂತನೆಯಂತೆ ೧೯೬೯ರಲ್ಲಿ ಖಾಸಗೀ ವಲಯದಲ್ಲಿದ್ದಂತಹ ಬ್ಯಾಂಕ್ಗಳನ್ನು ರಾಷ್ಟ್ರೀಕೃತ […]