ಭತ್ತ ಬೇಸಾಯದಲ್ಲಿ ಸರಳ ಮಾದರಿ ಅಧಿಕ ಆದಾಯಕ್ಕೊಂದು ದಾರಿ
ಕುಂದಾಪುರ ತಾಲೂಕಿಗೆ ರಾಜ್ಯ ಅದ್ಯಯನ ಪ್ರವಾಸಕ್ಕೆ ಹೋಗಿದ್ದ ಇವರು ಅಲ್ಲಿನ ಯಂತ್ರ ನಾಟಿ ವಿಧಾನವನ್ನು ಅದ್ಯಯನ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರ ಖರೀದಿಸಿ ತಂದರು.
ಕುಂದಾಪುರ ತಾಲೂಕಿಗೆ ರಾಜ್ಯ ಅದ್ಯಯನ ಪ್ರವಾಸಕ್ಕೆ ಹೋಗಿದ್ದ ಇವರು ಅಲ್ಲಿನ ಯಂತ್ರ ನಾಟಿ ವಿಧಾನವನ್ನು ಅದ್ಯಯನ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆರ್ಥಿಕ ಸಹಕಾರ ಪಡೆದು ಯಂತ್ರ ಖರೀದಿಸಿ ತಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸದಸ್ಯರಾದ ಎಚ್. ಕೆ. ರಘು ಸಿರಿಧಾನ್ಯ ಕೃಷಿಯಲ್ಲಿ ಪಳಗಿದ್ದಾರೆ. ಕೊರಲೆ ಕೃಷಿಯಲ್ಲಿ ಇವರದು ಬಹುದೊಡ್ಡ ಹೆಸರು. ಹಲವು ದಶಕಗಳಿಂದ ಕೊರಲೆಯ ಕೃಷಿಯಲ್ಲಿ ತೊಡಗಿದ್ದು ತುಮಕೂರು ಭಾಗಗಳಲ್ಲಿ ಇವರನ್ನು ಕೊರಲೆ ರಘು ಎಂದೇ ಗುರುತಿಸಲಾಗುತ್ತಿದೆ.
“ಬೇರೆಯವರು ಮಕ್ಕಳು ಇಂಜನಿಯರಿಂಗ್ ಓದಿಸುವುದನ್ನು ನೋಡಿ ಆಶ್ಚರ್ಯ ಪಡೆಯುತ್ತಿದ್ದೆ ಆದರೆ ನಾನೇ ಮುಂದೊಂದು ದಿನಾ ನನ್ನ ಮಗಳಿಗೆ ಇಂಜನಿಯರ್ ಓದಿಸಬಹುದು ಎನ್ನುವ ಕಲ್ಪನೆ ನನಗೆ 6 ವರ್ಷದ ಹಿಂದೆ ಇರಲಿಲ್ಲ.” – ಗಾಯಿತ್ರಿ.
ಬಾಳೆ ಕೃಷಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ಪಡೆದಿದ್ದಾರೆ. ಇತ್ತೀಚೆಗೆ ಮನೆ ನಿರ್ಮಾಣ ಮಾಡುತ್ತಿದ್ದು ಗ್ರಾಮಾಭಿವೃದ್ದಿ ಯೋಜನೆಯ ಆರ್ಥಿಕ ನೆರವು ಪಡೆದಿದ್ದಾರೆ.
ಹಾವೇರಿಯ ಸಂಗೂರು ಗ್ರಾಮದ ಚಂದ್ರಕಾಂತ್ ಸಂಗೂರು ಹಾರಕ ಕೃಷಿಯಲ್ಲಿ ಪಳಗಿದವರು. ಮಳೆಯ ಅಭಾವ ಹಾವೇರಿಯಲ್ಲಿ ಪ್ರತೀ ವರ್ಷ ಮರುಕಳಿಸುವುದು ಸರ್ವೇ ಸಾಮಾನ್ಯ.
ಅವಿಭಕ್ತ ಕುಟುಂಬಗಳಿದ್ದರೆ ತಮ್ಮ ಮಕ್ಕಳ ಭವಿಷ್ಯದ ನೆಪವೊಡ್ಡಿ ಒಬ್ಬೊಬ್ಬರಾಗಿ ವಿಭಕ್ತಗೊಳ್ಳುವ ಕುಟುಂಬಗಳೇ ಜಾಸ್ತಿ. ಆದರೆ ಹೊಂದಾಣಿಕೆಯಿಂದ ಕುಟುಂಬ ನಿರ್ವಹಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ಎಲ್ಲರೂ ಸಂತಸದಿಂದ ಇರುವಂತೆ ಸರಿದೂಗಿಸಿಕೊಂಡು ಹೋಗುತ್ತಿರುವ ಈರಮ್ಮ ಇವರ ಸಾಧನೆ ಮಾದರಿಯೇ ಸರಿ.
ಕೊಪ್ಪಳ ತಾಲೂಕಿನ ಕುಕನಪಳ್ಳಿ ಗ್ರಾಮದ ವಿರೂಪಾಕ್ಷಯ್ಯ ಹಿರೇಮಠರದು ಹದಿನಾರು ಎಕರೆ ಜಮೀನು. ಹತ್ತು ಎಕರೆ ಮೆಕ್ಕೆ ಜೋಳ, ಅರ್ಧ ಎಕರೆ ಶೇಂಗಾ, ಒಂದು ಎಕರೆ ಮೆಣಸು, ಅರ್ಧ ಎಕರೆ ಜಾನುವಾರುಗಳಿಗೆ ಮೇವಿನ ಹುಲ್ಲು, ಎರಡು ಎಕರೆ ತರಕಾರಿ ಕೃಷಿ ಮಾಡುತ್ತಾರೆ.
ಹುಬ್ಬಳ್ಳಿಯ ನವನಗರದ ನಿವಾಸಿ ಪ್ರಭಾ ಇತರ ಉದ್ಯೋಗಗಳೊಂದಿಗೆ ಬಿಡುವಿನ ವೇಳೆಯಲ್ಲಿ ಮೇಣದ ಬತ್ತಿಯನ್ನು ತಯಾರಿಸಿ ಅದರಿಂದ ಆದಾಯವನ್ನು ಪಡೆಯುತ್ತಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯು ಇವರ ಸ್ವಉದ್ಯೋಗದ ಕನಸುಗಳನ್ನು ಪೋಷಿಸಿ, ಸಾಕಾರಗೊಳಿಸಿದೆ
ಮುಳಬಾಗಿಲು ತಾಲೂಕಿನ ದುಗ್ಗಸಂದ್ರದ ದೇವರಾಜ ಶೆಟ್ಟಿಯವರು ಎರಡು ಎಕರೆ ಜಾಗವಿರುವ ಕೃಷಿಕರು. ಕಳೆದ ಮೂರು ವರ್ಷಗಳಿಂದ ಯೋಜನೆಯ ‘ಆಂಜನೇಯ’ ಪ್ರಗತಿಬಂಧು ಸಂಘದ ಸದಸ್ಯರು. ಸೇವಾಪ್ರತಿನಿಧಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹೊಸ ಆಲೋಚನೆಗಳು ನಾಲ್ಕು ವರ್ಷಗಳ ಹಿಂದೆ ನೇರಳೆ ಹಣ್ಣಿನ ಕೃಷಿಯನ್ನು ಕೈಗೊಳ್ಳಲು ಪ್ರೇರೇಪಿಸಿದವು.
ವಿಮಲಾ ಗ್ರಾಮಾಭಿವೃದ್ಧಿ ಯೋಜನೆಯ ‘ಶಿವ ಸ್ವಸಹಾಯ ಸಂಘ’ವನ್ನು ಸೇರಿದರು. ಸ್ವಉದ್ಯೋಗ ವಿಸ್ತರಿಸಿಕೊಳ್ಳಲು, ಕರ್ಪೂರ ತಯಾರಿಯ ಯಂತ್ರವನ್ನು ಖರೀದಿಸಲು ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕ್ನಿಂದ ಸಾಲವನ್ನು ಒದಗಿಸಿಕೊಟ್ಟಿತು.