ಪೂಜ್ಯ.ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನಂದಿಹಳ್ಳಿ ಮಠದ ಲಕ್ಷ್ಮಿದೇವಿ ಕೆರೆ ಲೋಕಾರ್ಪಣೆ
Posted onನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಪೂಜ್ಯ.ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನಂದಿಹಳ್ಳಿ ಮಠದ ಲಕ್ಷ್ಮಿದೇವಿ ಕೆರೆ ಲೋಕಾರ್ಪಣೆ
Articles on Community Development Programs.
ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಪೂಜ್ಯ.ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನಂದಿಹಳ್ಳಿ ಮಠದ ಲಕ್ಷ್ಮಿದೇವಿ ಕೆರೆ ಲೋಕಾರ್ಪಣೆ
ಅಭಿವೃದ್ಧಿ ಎಂಬ ಕನಸುಗಳನ್ನು ಬಿತ್ತಿ ಅವುಗಳನ್ನು ನನಸು ಮಾಡುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮಾಡುತ್ತಿದೆ -ಪಿ. ನಾಗಭೂಷಣ ಆರಾಧ್ಯ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುದೀರ್ಘವಾದ ಇತಿಹಾಸವಿದೆ – ಎ. ಶ್ರೀಹರಿ
ಊರಿನ ಶ್ರದ್ಧಾ ಕೇಂದ್ರಗಳ ಸ್ವಚ್ಚತೆಯನ್ನು ಕಾಪಾಡುವುದು ನಮ್ಮ ಜವಾಬ್ದಾರಿ – ಧರ್ಮಸ್ಥಳದ ಧರ್ಮಾಧಿಕಾರಿಗಳು
453 ಶಾಲೆಗಳಿಗೆ 2 .16 ಕೋ .ರೂ ಮೊತ್ತದ 4214 ಜೊತೆ ಬೆಂಚು ಡೆಸ್ಕ್ ಗಳ ವಿತರಣೆ.
ಅಭಿವೃದ್ಧಿ ಚಿಂತನೆಯನ್ನು ಮಾಡಿ- ಶ್ರೀ ಶ್ರೀಹರಿ
ಮನಸ್ಸಿನಿಂದ ಎಲ್ಲರೂ ಸನ್ಯಾಸಿಗಳಾಗಬೇಕು – ಜಡೆ ಹಿರೇಮಠದ ಪೂಜ್ಯ ಶ್ರೀ ಷ.ಬ್ರ. ಘನಬಸವೇಶ್ವರ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು
ಸಿಂದಗಿ ತಾಲೂಕಿನ ಕೋರವಾರ ವಲಯದ ಹಂದಿಗನೂರು ಕಾರ್ಯಕ್ಷೇತ್ರದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮಂಜೂರಾದ ರೂ. 1,00,000/- ಅನುದಾನ ಮೊತ್ತದ ಡಿ ಡಿ ಯನ್ನು ಮಾನ್ಯ ನಿರ್ದೇಶಕರು, ಯೋಜನಾಧಿಕಾರಿಗಳು, ಮೇಲ್ವಿಚಾರಕರು ದೇವಸ್ಥಾನದ ಆಡಳಿತ ಮಂಡಳಿಗೆ ವಿತರಿಸಿದರು.
ಶಿರಸಿ ಯೋಜನಾ ಕಚೇರಿಯಲ್ಲಿ ಮೇಲ್ವಿಚಾರಕರ ಪ್ರಗತಿ ಪರಿಶೀಲನಾ ಸಭೆ, ಲಾಭಾಂಶ ವಿತರಣೆ, ಆಟೋ ರಿಕ್ಷಾ ವಿತರಣೆ, ಹಾಗೂ ಗಣಪತಿ ಪೂಜಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮಕ್ಕೆ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ|| ಎಲ್.ಎಚ್.ಮಂಜುನಾಥ, ಪ್ರಾದೇಶಿಕ ನಿರ್ದೇಶಕರು: ಕೆ ಮಹಾವೀರ ಅಜ್ರಿ, ನಿರ್ದೇಶಕರು ಲಕ್ಷ್ಮಣ್ ಎಂ, ಯೋಜನಾಧಿಕಾರಿ ಜನಾರ್ಧನ್ ಹೆಚ್, ಬ್ಯಾಂಕ್ ಸಹಾಯಕ ಪ್ರಬಂಧಕರು ರಾಕೇಶ್ ಉಪಸ್ಥತಿರಿದ್ದರು.
ಜಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ