ಬದುಕು ಭದ್ರವಾಗಿರಲಿ…….
Posted onಬದುಕು ಭದ್ರವಾಗಿಡುವುದು ಹೇಗೆ?
ಬದುಕು ಭದ್ರವಾಗಿಡುವುದು ಹೇಗೆ?
ಕೊರೋನಾ ವಿಪತ್ತಿನ ಸಮಯ ತೊಂದರೆಗೆ ಒಳಗಾಗಿದ್ದ ಕುಟುಂಬಗಳಿಗೆ ಆಹಾರಧಾನ್ಯಗಳ ಕಿಟ್ ವಿತರಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನ ಹಸ್ತ ಚಾಚಿದೆ. ಲಿಂಗಸಗೂರು ತಾಲೂಕಿನ ವಿವಿಧ ಭಾಗಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಅತೀವ ಸಂಕಷ್ಟಕ್ಕೆ ಒಳಗಾಗಿದ್ದವು. ಅಂದು ದುಡಿದು ಅಂದೇ ಉಣ್ಣುವ ಅನಿವಾರ್ಯತೆಯಲ್ಲಿರುವ ಇಂತಹ ಕುಟುಂಬಗಳು ಹಸಿವಿನಿಂದ ಬಾಧಿತಗೊಂಡಿದ್ದವು. ಇಂತಹ ಕುಟುಂಬಗಳನ್ನು ಗುರುತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವರ ಮನೆ ಬಾಗಿಲಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ […]
ಅಕ್ಟೋಬರ್ 2 ರಂದು ಗಾಂಧಿಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ
1254 ನೇ ಮದ್ಯವರ್ಜನ ಶಿಬಿರ
೨೦೦೭ರಲ್ಲಿ ಯೋಜನೆಯು ತನ್ನ ಬೆಳ್ಳಿಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಯೋಜನೆಯ ಪಾಲುದಾರ ಕುಟುಂಬಗಳ ಮಕ್ಕಳು ತಾಂತ್ರಿಕ ವಿದ್ಯಾಭ್ಯಾಸವನ್ನು ಹೊಂದಿ ಉತ್ತಮ ಬದುಕನ್ನು ಸಾಧಿಸಬೆಕೆಂಬ ಸದುದ್ದೇಶದಿಂದ ಆಯ್ದ ಮಕ್ಕಳಿಗೆ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಸುಜ್ಞಾನನಿಧಿ ಶಿಷ್ಯವೇತನದ ದಶಮಾನೋತ್ಸವ ವಿತರಣಾ ಕಾರ್ಯಕ್ರಮವನ್ನು “ಭಾರತದ ಖ್ಯಾತ ವಿಜ್ಞಾನಿ, “ಭಾರತರತ್ನ ಡಾ| ಸಿ.ಎನ್.ಆರ್. ರಾವ್ ಇವರ ಸಮ್ಮುಖದಲ್ಲಿ ನೆರವೇರಿಸುತ್ತಿದ್ದು, ಇದರಿಂದ ಗ್ರಾಮೀಣ ಪ್ರದೇಶದಲ್ಲಿ ವೆಜ್ಞಾನಿಕ ಶಿಕ್ಷಣದ ಬಗ್ಗೆ ಹೊಸ ಶಕೆಯೊಂದನ್ನು ಆರಂಭಿಸುವಂತಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸದ ಸಹಯೋಗದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು ಮತ್ತು ಕಸ ವಿಲೇವಾರಿಯ ಕುರಿತು ನಡೆದ ಕಾರ್ಯಕ್ರಮವೊಂದರಲ್ಲಿ ಪ್ಲಾಸ್ಟಿಕ್ ಹೆಕ್ಕುತ್ತಿರುವ ಮಹಿಳೆಯರು. ಯೋಜನೆ ಈ ವರ್ಷ ತಾಲೂಕಿನಲ್ಲಿ ಇಂತಹ 15 ಕಾರ್ಯಕ್ರಮಗಳನ್ನು ನಡೆಸಿದೆ.
Drakshayanamma of Rangapura village in Holalkere taluk had no other way but had to go for daily labour along with her family members to fill the rice bowl. It was great struggle for pittance as the business was not very lucrative. The financial institutions were also dumb for their request. Meanwhile, she heard about […]
Read More.
ಇದು ಎಂಟು ವರ್ಷದ ಅವಧಿಯಲ್ಲಿ ಕೃಷಿ ಕಾರ್ಮಿಕನೊಬ್ಬ ಪ್ರಗತಿಪರ ಕೃಷಿಕನಾದ ಕಥೆ. ಸೋಮವಾರಪೇಟೆಯ ದಾಸನಕೆರೆ ನಿವಾಸಿ ಕೆ ಸೋಮಾಜಿಯವರಿಗೆ 3.5 ಎಕರೆ ಕೃಷಿ ಭೂಮಿಯಿದ್ದರೂ ಅದು ಮಳೆಯಾಶ್ರಿತವಾದುದರಿಂದ ಅವರು ಕೂಲಿಯನ್ನೇ ಅವಲಂಭಿಸಿದ್ದರು. ಆದರೆ ನಂತರ ಅವರು ಸ್ವಾವಲಂಭಿ ಜೀವನದತ್ತ ಹೆಜ್ಜೆ ಹಾಕಿದ ರೀತಿ, ಅವಕಾಶಗಳನ್ನು ಬಳಸಿಕೊಂಡ ಬಗೆ ಅಚ್ಚರಿ ಹುಟ್ಟಿಸುತ್ತದೆ. ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ತಂಡದ ಮಾಹಿತಿಯನ್ನು ಸಂಬಂಧಿಕರಿಂದ ತಿಳಿದುಕೊಂಡ ಸೋಮಾಜಿ, ಮೊದಲ ಹೆಜ್ಜೆಯಾಗಿ ಆಸಕ್ತ ಐವರು ರೈತರೊಂದಿದೆ ಸೇರಿ ‘ಸಮೃದ್ಧಿ’ ಪ್ರಗತಿಬಂಧು ತಂಡ ರಚಿಸಿಕೊಂಡರು. ಸೋಮಾಜಿ […]
ಕೂಲಿಯಿಂದ ಸ್ವಂತಿಕೆಯತ್ತ… ಕೋಲಾರ ತಾಲೂಕಿನ ಚಿಟ್ನಹಳ್ಳಿ ಗ್ರಾಮದ ಗೀತಾ ಬಿ. ಅವರದ್ದು ಮೂಲತಃ ಬಡ ಕುಟುಂಬ. ದಿನಗೂಲಿಯನ್ನು ಅವಲಂಭಿಸಿದ್ದ ಕುಟುಂಬಕ್ಕೆ ಜೀವನ ನಿರ್ವಹಣೆ ಕಷ್ಟವಾಗಿತ್ತು. ಹಾಗೆಂದು ಗೀತಾ ಅಥವಾ ಅವರ ಪತಿ ಆಕಾಶಕ್ಕೆ ಏಣಿ ಹಾಕಿದವರಲ್ಲ. ಹಂತ ಹಂತವಾಗಿ ಜೀವನದಲ್ಲಿ ಮೇಲೆ ಬರುವ ಪಣ ತೊಟ್ಟಿದ್ದರು. ಸುಗಟೂರು ವಲಯದ ಪ್ರಕೃತಿ ಜ್ಞಾನವಿಕಾಸ ಕೇಂದ್ರದ ಸದಸ್ಯೆಯಾದ ಗೀತಾ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಿಳಿದುಕೊಂಡರು. ಯೋಜನೆಯ ಬಾಪೂಜಿ ಸ್ವ-ಸಹಾಯ ಸಂಘಕ್ಕೆ ಸೇರಿಕೊಂಡ ಅವರು, ಮಹಿಳಾ […]