July 19, 2023July 19, 2023success story Motivated from Jnanavikasa Programme Smt. Suvarna started Vermicomposting Unit Smt. Suvarna Resident of Harsikatta, Siddapura taluk of Sirsi district is the member of self-help group since last six years and also […]
April 17, 2018Agriculture, Krishi Utsav, success story, Women Empowerment ಕೃಷಿ ಮೇಳ ಹುಟ್ಟು ಹಾಕಿತು ಕೃಷಿ ಆಸಕ್ತಿ ಎಲ್ಲಾ ಮಹಿಳೆಯರು ಒಂದಿಲ್ಲ ಒಂದು ಉದ್ಯೋಗ ಕೈಗೊಂಡು ಸ್ವಾವಲಂಬಿಯಾಗಬೇಕು -ಶಾಜಾನಬಿ ಮೆಹಬೂಬಸಾಬ ಬಾನಿ
April 16, 2018Agriculture, Study Tours, success story, Training ಮನೆಯಂಗಳದಲ್ಲಿ ಹೂವಿನ ಕೃಷಿ ಯೋಜನೆಯ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಲ್ಲಿ ನೀಡಿದ ಮಾಹಿತಿಯಿಂದ ಹೂವಿನ ಕೃಷಿ ಸಾಧ್ಯವಾಯಿತು ಎನ್ನುತ್ತಾರೆ ತಿಪ್ಪೇಶ್.
April 10, 2018Agriculture, success story ಬಸವಳಿದ ಕೃಷಿಯ ನಡುವೆ ಆಸರೆಯಾದ ಚಂಡು ಹೂವು ಯೋಜನೆ ಏರ್ಪಡಿಸಿದ ಅದ್ಯಯನ ಪ್ರವಾಸದಿಂದಾಗಿ ಹೊಸ ಕೃಷಿ ವಿಧಾನ ಕಲಿಯಲು ಸಾಧ್ಯವಾಯಿತು. ಉತ್ತಮ ಗಳಿಕೆ ಕಂಡುಕೊಳ್ಳಲು ಅನುಕೂಲವಾಯಿತು ಎನ್ನುವ ಅಭಿಪ್ರಾಯ ಸಿದ್ದಪ್ಪ ಅವರದು.
April 7, 2018April 7, 2018Agriculture, success story, Technology ಕೊರಲೆ ಬೆಳೆಯಲು ಕೊರಗಬೇಕಿಲ… ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸದಸ್ಯರಾದ ಎಚ್. ಕೆ. ರಘು ಸಿರಿಧಾನ್ಯ ಕೃಷಿಯಲ್ಲಿ ಪಳಗಿದ್ದಾರೆ. ಕೊರಲೆ ಕೃಷಿಯಲ್ಲಿ ಇವರದು ಬಹುದೊಡ್ಡ ಹೆಸರು. ಹಲವು ದಶಕಗಳಿಂದ ಕೊರಲೆಯ ಕೃಷಿಯಲ್ಲಿ ತೊಡಗಿದ್ದು ತುಮಕೂರು ಭಾಗಗಳಲ್ಲಿ ಇವರನ್ನು ಕೊರಲೆ ರಘು ಎಂದೇ ಗುರುತಿಸಲಾಗುತ್ತಿದೆ.