ಕೃಷಿ ಮೇಲ್ವಿಚಾರಕರಿಗೆ SRI ಮತ್ತು SSI ಪದ್ಧತಿ ಅನುಷ್ಠಾನದ ತರಬೇತುದಾರರ ತರಬೇತಿ
Posted onಸಮಾಜ ಸೇವೆಯಲ್ಲಿ ಸಮಯಕ್ಕೆ ಮಿತಿ ಇಲ್ಲ – ಸೀತಾರಾಮ ಶೆಟ್ಟಿ
ಸಮಾಜ ಸೇವೆಯಲ್ಲಿ ಸಮಯಕ್ಕೆ ಮಿತಿ ಇಲ್ಲ – ಸೀತಾರಾಮ ಶೆಟ್ಟಿ
ಹೊಂಡದಲ್ಲಿ ನೀರು ನಿಲ್ಲಿಸಿದ ಪರಿಣಾಮ ನನ್ನ ತೋಟ ಉಳಿದುಕೊಂಡಿದೆ – ಗಂಗಾಧರಪ್ಪ ಅಮ್ಮಿನಾಳ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮೈಸೂರಿನ ಮಹಾರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ಸಹಯೋಗದಲ್ಲಿ 50 ಜನ ರೈತರಿಗೆ ವೈರ್ಲೆಸ್ ಸೆನ್ಸರ್ ನೆಟ್ವರ್ಕ್
ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದ ವರದಿ-ಫೆಬ್ರವರಿ-2018
Drakshayanamma of Rangapura village in Holalkere taluk had no other way but had to go for daily labour along with her family members to fill the rice bowl. It was great struggle for pittance as the business was not very lucrative. The financial institutions were also dumb for their request. Meanwhile, she heard about […]
Read More.
ಇದು ಎಂಟು ವರ್ಷದ ಅವಧಿಯಲ್ಲಿ ಕೃಷಿ ಕಾರ್ಮಿಕನೊಬ್ಬ ಪ್ರಗತಿಪರ ಕೃಷಿಕನಾದ ಕಥೆ. ಸೋಮವಾರಪೇಟೆಯ ದಾಸನಕೆರೆ ನಿವಾಸಿ ಕೆ ಸೋಮಾಜಿಯವರಿಗೆ 3.5 ಎಕರೆ ಕೃಷಿ ಭೂಮಿಯಿದ್ದರೂ ಅದು ಮಳೆಯಾಶ್ರಿತವಾದುದರಿಂದ ಅವರು ಕೂಲಿಯನ್ನೇ ಅವಲಂಭಿಸಿದ್ದರು. ಆದರೆ ನಂತರ ಅವರು ಸ್ವಾವಲಂಭಿ ಜೀವನದತ್ತ ಹೆಜ್ಜೆ ಹಾಕಿದ ರೀತಿ, ಅವಕಾಶಗಳನ್ನು ಬಳಸಿಕೊಂಡ ಬಗೆ ಅಚ್ಚರಿ ಹುಟ್ಟಿಸುತ್ತದೆ. ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ತಂಡದ ಮಾಹಿತಿಯನ್ನು ಸಂಬಂಧಿಕರಿಂದ ತಿಳಿದುಕೊಂಡ ಸೋಮಾಜಿ, ಮೊದಲ ಹೆಜ್ಜೆಯಾಗಿ ಆಸಕ್ತ ಐವರು ರೈತರೊಂದಿದೆ ಸೇರಿ ‘ಸಮೃದ್ಧಿ’ ಪ್ರಗತಿಬಂಧು ತಂಡ ರಚಿಸಿಕೊಂಡರು. ಸೋಮಾಜಿ […]
ಕಾಲಕ್ಕೆ ತಕ್ಕಂತೆ ಬದುಕಬೇಕು ಎಂಬ ಮಾತು ರೈತರಿಗೂ ಅನ್ವಯಿಸುತ್ತದೆ. ಈ ಮಾತನ್ನು ಪಾಲಿಸಿ ಯಶಸ್ಸು ಕಂಡವರಲ್ಲಿ ಈಶ್ವರ್ ಕೂಡ ಒಬ್ಬರು. ಅಂದಹಾಗೆ ಈ ಈಶ್ವರ್ ಯಾರು ಎಂಬ ಕುತೂಹಲ ನಿಮಗೆ ಖಂಡಿತ ಇರಬೇಕಲ್ವೆ? ಮೈಸೂರು ಜಿಲ್ಲೆಯ ನಾರಾಯಣಪುರದ ಈಶ್ವರ್ ಒಂದು ವರ್ಷದ ಹಿಂದೆ ಮಹಾ ಮದ್ಯವ್ಯಸನಿ. ಕೃಷಿಯಿಂದ ಬಂದ ಹಣವೆಲ್ಲಾ ಇರೋದು ಹೆಂಡತಿ ಮಕ್ಕಳಿಗಲ್ಲ ಬದಲಿಗೆ ಹೆಂಡದ ಅಂಗಡಿಗೆ ಎಂದು ಬಲವಾಗಿ ನಂಬಿಕೊಂಡಿದ್ದಾತ. ಕುಡಿದು ಹೊಂಡ ಸೇರುತ್ತಿದ್ದ ಇವರನ್ನು ಉದ್ಧಾರ ಮಾಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ […]
Read More.
Mandya: If you get into the two acre, 26 gunta flat farmland of Deepu Bai, you would wonder about this lady. Though it is a mixed farming of sugarcane and flowers, there is everything and it is really eye catching. There are flowers, lemon, rose, coconut, toor dal yields. Though Deepu Bai is not from […]