ಸಜ್ಜೆ ಬಿತ್ತಿ ಗೆದ್ದರು ನಾಗಪ್ಪ
Posted onನಾಗಪ್ಪ ಕೊತ್ಲಪ್ಪ ಬಾರಕೇರ್ ಇವರೇ ಸಜ್ಜೆ ಬಿತ್ತಿ ಗೆಲುವಿನ ನಗು ಬೀರಿದವರು. ಇವರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ನೀಲಗುಂದ ಗ್ರಾಮದವರು. ಒಂದು ಎಕರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾರ್ಗದರ್ಶನದಲ್ಲಿ ಸಜ್ಜೆ ಬೆಳೆದಿದ್ದರು.
ನಾಗಪ್ಪ ಕೊತ್ಲಪ್ಪ ಬಾರಕೇರ್ ಇವರೇ ಸಜ್ಜೆ ಬಿತ್ತಿ ಗೆಲುವಿನ ನಗು ಬೀರಿದವರು. ಇವರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ನೀಲಗುಂದ ಗ್ರಾಮದವರು. ಒಂದು ಎಕರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾರ್ಗದರ್ಶನದಲ್ಲಿ ಸಜ್ಜೆ ಬೆಳೆದಿದ್ದರು.
ಅನ್ನದಾತನ ಸ್ಥಿತಿ ಶ್ರೀಮಂತನಾದರೂ ಬಡವ ಎಂಬಂತೆ. ಎಕರೆಗಟ್ಟಲೆ ಭೂಮಿಯಿದ್ದರೂ ಕೈಯಲ್ಲಿ ಕಾಸಿಲ್ಲ. ಕೃಷಿ ಭೂಮಿ ಅಭಿವೃದ್ಧಿಪಡಿಸಿ ಆದಾಯ ಪಡೆಯೋಣ ಎಂದರೆ ಬಂಡವಾಳವಿಲ್ಲ. ಬ್ಯಾಂಕ್ಗಳೂ ಇಂತಹ ರೈತರ ಸಹಾಯಕ್ಕೆ ಬರದಿದ್ದಾಗ ಆತ ಕಂಗಾಲಾಗಬಹುದು. ಇದೇ ಸ್ಥಿತಿಯಲ್ಲಿದ್ದ ರೈತನೊಬ್ಬನ ಸಾಧನಾಗಾಥೆ ಇಲ್ಲಿದೆ. ಹೇಳಿ ಕೇಳಿ ಕುಣಿಗಲ್ ತಾಲೂಕಿನ ಅಮೃತೂರಿನಿಂದ 10 ಕಿ.ಮೀ ದೂರದಲ್ಲಿರುವ ಕಟ್ಟಿಗೆಹಳ್ಳಿ ಗ್ರಾಮ ಬಡತನಕ್ಕೆ ಹೆಸರುವಾಸಿ. ಈ ಊರಿನಲ್ಲಿರುವ ಅನೇಕ ಬಡ ಕುಟುಂಬಗಳಲ್ಲಿ ದೇವರಾಜುರವರ ಕಡು ಬಡತನದಲ್ಲಿದ್ದ ಕುಟುಂಬವೂ ಒಂದಾಗಿತ್ತು. ಇದ್ದ ಐದು ಎಕರೆ ಬರಡು ಭೂಮಿಯಲ್ಲಿ […]