ವಿಶ್ವ ಆರೋಗ್ಯ ದಿನ
Posted onವಿಶ್ವ ಆರೋಗ್ಯ ದಿನ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನ ಕಾರ್ಯಕ್ರಮ ಏಪ್ರಿಲ್ 7 ರಂದು ನಿಟ್ಟೂರು ಹನುಮಂತ ನಗರದ ಕೊರಗ ಭವನದಲ್ಲಿ ನಡೆಯಿತು
ವಿಶ್ವ ಆರೋಗ್ಯ ದಿನ ಆಶ್ರಯದಲ್ಲಿ ವಿಶ್ವ ಆರೋಗ್ಯ ದಿನ ಕಾರ್ಯಕ್ರಮ ಏಪ್ರಿಲ್ 7 ರಂದು ನಿಟ್ಟೂರು ಹನುಮಂತ ನಗರದ ಕೊರಗ ಭವನದಲ್ಲಿ ನಡೆಯಿತು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ರಾಷ್ಟ್ರೀಯ ಸ್ವಸಹಾಯ ಸಂಘಗಳ ತರಬೇತಿ ಕೇಂದ್ರಕ್ಕೆ NIST, ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೆಂದ್ರ ಹೆಗ್ಡೆಯವರು ಭೇಟಿ ನೀಡಿದರು. ಈ ಒಂದು ಸಂದರ್ಭದಲ್ಲಿ ವಿವಿಧ ಜಿಲ್ಲೆಯಿಂದ ಬಂದ ನಗದು ಸಹಾಯಕರಿಗೆ ಮಾನವೀಯ ಮೌಲ್ಯಗಳ ಕುರಿತು ಮಾತನಾಡಿದರು.
ಜಿಲ್ಲಾ ಪಂಚಾಯತ ಉಡುಪಿ, ಕೃಷಿ ಇಲಾಖೆ ಕಾರ್ಕಳ ಮತ್ತು ಶ್ರೀ.ಕ್ಷೇ.ಧ.ಗ್ರಾ.ಸಂಸ್ಥೆಯ ತರಬೇತಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೈತ/ರೈತ ಮಹಿಳೆಯರ 1 ದಿನದ ಸಾಂಸ್ಥಿಕ ತರಬೇತಿಯನ್ನು ನಾಡ್ಪಾಲದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ತೋಟಗಾರಿಕಾ ಬೆಳೆಗಳಾದ ಅಡಿಕೆ, ತೆಂಗು,ಕಾಳುಮೆಣಸು, ಕೋಕೋಗಳಿಗೆ ಮಳೆಗಾಲದ ಸಮಯದಲ್ಲಿ ಕಪಳೆರೋಗ ತಗಲಿ ಪ್ರತೀ ವರ್ಷ ವ್ಯಾಪಕ ಹಾನಿಯನ್ನು ಉಂಟು ಮಾಡುತ್ತಿರುವುದು ನಮಗೆಲ್ಲ ತಿಳಿದಿರುವ ವಿಷಯವೇ. ಮಳೆಗಾಲದ ಸಮಯದಲ್ಲಿ ಬಿಟ್ಟು ಬಿಟ್ಟು ಸುರಿಯುವ ಮಳೆಯಿಂದಾಗಿ ಈ ರೋಗ ಬಾಧೆ ವ್ಯಾಪಕವಾಗಿ ಹರಡುತ್ತ ಬಹಳಷ್ಟು ಸಲ ಕೃಷಿಕರು ಇದನ್ನು ನಿಯಂತ್ರಿಸಲು ಹರ ಸಾಹಸ ಪಡುತ್ತಿರುವುದು ಹಾಗೂ ಇದರಲ್ಲಿ ಸಫಲತೆ ಹಾಗೂ ವಿಫಲಗಳನ್ನು ಮುಶ್ರವಾಗಿ ಅನುಭವಿಸುತ್ತಿದ್ದಾರೆ. ಈ ರೀತಿಯಾಗಿ ನಷ್ಟ ತರುವ ಕೊಳೆ ರೋಗವನ್ನು ಹರಡುವ […]