Green Vision of SKDRDP
Posted onOur motivation can make a change
Our motivation can make a change
ಸೊರಬ ಕಾಲೋನಿ ಅಭಿವೃದ್ಧಿ ಕಾರ್ಯಕ್ರಮ, ಅಧ್ಯಯನ ಪ್ರವಾಸ
ವಿಶ್ವ ಆರೋಗ್ಯ ಇಲಾಖೆಯ ಪ್ರಕಾರ ತಂಬಾಕಿನ ಚಟಕ್ಕೆ ಪ್ರತಿ ವರ್ಷ 6 ಮಿಲಿಯನ್ ಜನರು ಬಲಿಯಾಗುತ್ತಿದ್ದಾರೆ. ಅದರಲ್ಲಿಯೂ ಧೂಮಾಪಾನಕ್ಕೆ ಒಗ್ಗಿಕೊಂಡ ಶೇ. 90 ರಷ್ಟು ಜನ ಒಂದಿಲ್ಲೊಂದು ಖಾಯಿಲೆಗೆ ತುತ್ತಾಗುತ್ತಾರೆ. ಇದನ್ನೆಲ್ಲಾ ಮೆಲುಕು ಹಾಕುವ ಸಮಯ ಬಂದಿದ್ದು ನಂಜನಗೂಡಿನ ಹುಲ್ಲಹಳ್ಳಿ ವಲಯದ ರಾಂಪುರ ಕಾರ್ಯಕ್ಷೇತ್ರದಲ್ಲಿ ನಡೆದ ವಿಶ್ವ ತಂಬಾಕು ದಿನಾಚರಣೆಯಲ್ಲಿ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸದ ಸಹಯೋಗದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು ಮತ್ತು ಕಸ ವಿಲೇವಾರಿಯ ಕುರಿತು ನಡೆದ ಕಾರ್ಯಕ್ರಮವೊಂದರಲ್ಲಿ ಪ್ಲಾಸ್ಟಿಕ್ ಹೆಕ್ಕುತ್ತಿರುವ ಮಹಿಳೆಯರು. ಯೋಜನೆ ಈ ವರ್ಷ ತಾಲೂಕಿನಲ್ಲಿ ಇಂತಹ 15 ಕಾರ್ಯಕ್ರಮಗಳನ್ನು ನಡೆಸಿದೆ.