April 16, 2018Agriculture, Study Tours, success story, Training ಮನೆಯಂಗಳದಲ್ಲಿ ಹೂವಿನ ಕೃಷಿ ಯೋಜನೆಯ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಲ್ಲಿ ನೀಡಿದ ಮಾಹಿತಿಯಿಂದ ಹೂವಿನ ಕೃಷಿ ಸಾಧ್ಯವಾಯಿತು ಎನ್ನುತ್ತಾರೆ ತಿಪ್ಪೇಶ್.
April 13, 2018success story, Women Empowerment ತೋರಣ ಹೆಣೆದ ಬದುಕು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಡೆಸಿದ ತರಬೇತಿಯಿಂದಾಗಿ ಈ ಸಾಧನೆ ಸಾಧ್ಯವಾಯಿತು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಪುಷ್ಪಾ ಶರಣಪ್ಪ ಗೊರವರ್.
April 10, 2018Agriculture, success story ಬಸವಳಿದ ಕೃಷಿಯ ನಡುವೆ ಆಸರೆಯಾದ ಚಂಡು ಹೂವು ಯೋಜನೆ ಏರ್ಪಡಿಸಿದ ಅದ್ಯಯನ ಪ್ರವಾಸದಿಂದಾಗಿ ಹೊಸ ಕೃಷಿ ವಿಧಾನ ಕಲಿಯಲು ಸಾಧ್ಯವಾಯಿತು. ಉತ್ತಮ ಗಳಿಕೆ ಕಂಡುಕೊಳ್ಳಲು ಅನುಕೂಲವಾಯಿತು ಎನ್ನುವ ಅಭಿಪ್ರಾಯ ಸಿದ್ದಪ್ಪ ಅವರದು.
April 7, 2018April 7, 2018Agriculture, success story, Technology ಕೊರಲೆ ಬೆಳೆಯಲು ಕೊರಗಬೇಕಿಲ… ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪ್ರಗತಿ ಬಂಧು ಸದಸ್ಯರಾದ ಎಚ್. ಕೆ. ರಘು ಸಿರಿಧಾನ್ಯ ಕೃಷಿಯಲ್ಲಿ ಪಳಗಿದ್ದಾರೆ. ಕೊರಲೆ ಕೃಷಿಯಲ್ಲಿ ಇವರದು ಬಹುದೊಡ್ಡ ಹೆಸರು. ಹಲವು ದಶಕಗಳಿಂದ ಕೊರಲೆಯ ಕೃಷಿಯಲ್ಲಿ ತೊಡಗಿದ್ದು ತುಮಕೂರು ಭಾಗಗಳಲ್ಲಿ ಇವರನ್ನು ಕೊರಲೆ ರಘು ಎಂದೇ ಗುರುತಿಸಲಾಗುತ್ತಿದೆ.