ಹಸಿರು ಇಂಧನ ವಿಚಾರ ಸಂಕಿರಣ ಕಾರ್ಯಕ್ರಮ
Posted onಹಸಿರು ಇಂಧನ ವಿಚಾರ ಸಂಕಿರಣ ಕಾರ್ಯಕ್ರಮವನ್ನುಸರ್ಕಾರಿ ಪ್ರೌಢಶಾಲೆಯ ಆವರಣ, ಹಳೇಕೆಂಪಯ್ಯನಹುಂಡಿ ಗ್ರಾಮ, ತಿ.ನರಸೀಪುರದಲ್ಲಿ ದಿನಾಂಕ 18.02.2018 ರಂದುನಡೆಸಲಾಯಿತು.
ಹಸಿರು ಇಂಧನ ವಿಚಾರ ಸಂಕಿರಣ ಕಾರ್ಯಕ್ರಮವನ್ನುಸರ್ಕಾರಿ ಪ್ರೌಢಶಾಲೆಯ ಆವರಣ, ಹಳೇಕೆಂಪಯ್ಯನಹುಂಡಿ ಗ್ರಾಮ, ತಿ.ನರಸೀಪುರದಲ್ಲಿ ದಿನಾಂಕ 18.02.2018 ರಂದುನಡೆಸಲಾಯಿತು.
ಆದಿಚುಂಚನಗಿರಿ ಸಮುದಾಯ ಭವನ, ಹಳೆತಿರುಮಕೂಡಲು ತಿ.ನರಸೀಪುರದಲ್ಲಿ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ದೃಷ್ಠಿಯಿಂದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
3013ನೇ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ:06.01.2018 ರಂದು ಶ್ರೀಯುತ ಎ.ಶ್ರೀಹರಿ, ಮನ್ಯ ಪ್ರಾದೇಶಿಕ ನಿರ್ದೇಶಕರು, ಶ್ರೀ ಕ್ಷೇ.ಧ.ಗ್ರಾ.ಯೋ(ರಿ.) ಪ್ರಾದೇಶಿಕ ಕಛೇರಿ ಮೈಸೂರು. ಅಂಬೇಡ್ಕರ್ ಭವನ, ತಿ.ನರಸೀಪುರ ತಾಲೂಕಿನಲ್ಲಿ ನಡೆದಕಾರ್ಯಕ್ರಮವನ್ನು ಉದ್ಘಾಟಿಸಿದರು.
ದಿನಾಂಕ:14.11.2017ರಂದು ಅಂಬೇಡ್ಕರ್ ಭವನ, ತಿ.ನರಸೀಪುರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಯಡಿಯಲ್ಲಿ ಕಂಪ್ಯೂಟರ್ ತರಬೇತಿ ನಡೆಸಲಾಯಿತು. ತರಬೇತಿಗೆ ಪ್ರಸ್ತುತ ಆಧ್ಯತೆ ನೀಡಿರುವ ಉದ್ದೇಶ ವಿದ್ಯಾವಂತರಾಗಿಯೂ ನಿರುದ್ಯೋಗಿಗಳಾಗಿರುವ ಸಂಘದ ಸದಸ್ಯರನ್ನು ಆಯ್ಕೆ ಮಾಡಿ ಕಂಪ್ಯೂಟರ್ ತರಬೇತಿ ನೀಡಿ ಸ್ವ-ಉದ್ಯೋಗಿಗಳನ್ನಾಗಿ ಮಾಡುವುದು.
ಜ್ಞಾನ ವಿಕಾಸ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ತುರುಗನೂರು ಗ್ರಾಮ, ತಿ.ನರಸೀಪುರ ತಾಲೂಕಿನಲ್ಲಿ 16.10.2017ರಂದು ನಡೆಸಲಾಯಿತು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನೋತ್ಸವದ ಪ್ರಯುಕ್ತ ಪಾನಮುಕ್ತರ ಅಭಿನಂದನೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮವನ್ನು ದಿನಾಂಕ 02.10.2017ರಂದು ಡಾ|| ಬಿ.ಆರ್.ಅಂಬೇಡ್ಕರ್ ಭವನ, ತಿ.ನರಸೀಪುರದಲ್ಲಿ ನಡೆಸಲಾಯಿತು.
ಸಿರಿ ಧಾನ್ಯ ಮತ್ತು ಹೈನುಗಾರಿಕೆ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಶ್ರೀನಂದಿಬಸವೇಶ್ವರ ಕಲ್ಯಾಣ ಮಂಟಪ, ಬೀಡನಹಳ್ಳಿ ಗ್ರಾಮ,ತಿ.ನರಸೀಪುರದಲ್ಲಿ ದಿನಾಂಕ:25.09.2017ರಂದು ನಡೆಸಲಾಯಿತು.
ತಿ.ನರಸೀಪುರ ತಾಲೂಕಿನ ವಡ್ಡರಕೊಪ್ಪಲು ಗ್ರಾಮದಲ್ಲಿ ನೂತನವಾಗಿ ಪ್ರಾರಂಭಗೊಂಡ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ರಚನೆಗೆ ಯೋಜನೆಯ ಸಮುದಾಯ ಅಭಿವೃದ್ದಿ ಕಾರ್ಯಕ್ರಮದಡಿಯಲ್ಲಿ ಅನುದಾನ ಯೋಜನಾಧಿಕಾರಿ ವಿತರಿಸಿದರು.
ಸ್ವ-ಉದ್ಯೋಗ ಮತ್ತು ಹೈನುಗಾರಿಕೆ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಕನಕಸಮುದಾಯಭವನ, ಬಿಳಿಗಿರಿಹುಂಡಿ ಗ್ರಾಮ, ತಿ.ನರಸೀಪುರದಲ್ಲಿ ದಿನಾಂಕ 05.09.2017ರಂದು ನಡೆಸಲಾಯಿತು.
ಸಂಘಗಳ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ. ದಿನಾಂಕ 06.08.2017 ರಂದು ಹಿರಿಯ ಪ್ರಾಥಮಿಕ ಶಾಲೆ, ಬಿ.ಬೆಟ್ಟಹಳ್ಳಿ.