success story

ವೃತ್ತಿ ವೃದ್ಯಾಪಕ್ಕೆ ಅಡೆತಡೆಯಲ್ಲ

Posted on

ಸತತವಾಗಿ 3 ರಿಂದ 4 ವರ್ಷದವರೆಗೂ ಬರಲಾಲದ ಕ್ಷಾಮವನ್ನೆ ಅನುಭವಿಸುತ್ತಿರುವ ನವಲಗುಂದ ತಾಲ್ಲೂಕಿನ ಭದ್ರಾಪುರ ಗ್ರಾಮಸ್ಥರಲ್ಲಿ ಶ್ರೀಮತಿ ಶಂಕ್ರವ್ವ ಕೂಡಾ ಒಬ್ಬರು. ಇಳಿಯ ವಯಸ್ಸನ್ನು ಪರಿಗಣಿಸದೇ ಯಾವುದಾದರೂ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಕಳೆದ ವರ್ಷ ಪ್ರಾರಂಭಿಸಿಯೇ ಬಿಟ್ಟರು. ಈ ಚಿಂತನೆ ಮೂಡಿದ್ದು ಇವರಿಗೆ ಹೇಮಾವತಿ ಜ್ಞಾನವಿಕಾಸ ಕೇಂದ್ರದಲ್ಲಿ ನೀಡಿದ ‘ಸ್ವ ಉದ್ಯೋಗ’ದ ಮಾಹಿತಿಯಿಂದ.

success story

ಕಸೂತಿ ಕೌಶಲ್ಯ ತಂದಿತು ಆರ್ಥಿಕ ಸಾಫಲ್ಯ

Posted on

ಅಮ್ಮಿನಬಾವಿಯಲ್ಲಿ ಹೆಚ್ಚು ಕೃಷಿಕರೇ ಇರುವುದು. ಇದೇ ಭಾಗದ ಕೆಲವು ಮುಸ್ಲಿಂ ಸಮುದಾಯದ ಪುರುಷರು ಗೌಂಡಿ, ಮೇಸ್ತ್ರಿ, ಗಾರೆ ಕಟ್ಟಡ ಕೆಲಸಕ್ಕೆ ಹೋಗುವವರಿದ್ದಾರೆ. ಇಂತಹ ವೃತ್ತಿಯಲ್ಲಿ ತೊಡಗಿಸಿಕೊಂಡವರ ಪತ್ನಿಯರು ತಮ್ಮನ್ನು ತಾವು ಆಲಸ್ಯದಿಂದ ದೂರ ತೆಗೆದುಕೊಂಡು ಹೋಗಿದ್ದಾರೆ. ಇವರು ಮನೆಯ ಬಿಡುವಿನ ವೇಳೆಯಲ್ಲಿ ಕಲಿತ ‘ಕಸೂತಿ ಕಲೆ’ಯಿಂದ ಜೀವನವನ್ನು ಹೆಣೆದುಕೊಂಡಿದ್ದಾರೆ.