success story

ಕುಟುಂಬಕ್ಕೆ ಆಶಾಕಿರಣವಾದ ಧರ್ಮಸ್ಥಳ ಯೋಜನೆ

Posted on

ಕುಟುಂಬಕ್ಕೆ ಆಶಾಕಿರಣವಾದ ಧರ್ಮಸ್ಥಳ ಯೋಜನೆ ಯಡವನಹಳ್ಳಿ ವಲಯದ ತಳಲುತೊರೆ ಗ್ರಾಮದ ಆಂಜನೇಯ ಸ್ವಾಮಿ ಸ್ವಸಹಾಯ ಸಂಘದ ಸದಸ್ಯರಾದ ಅನುಷಾರವರು ತಾಲೂಕಿಗೆ ಯೋಜನೆಯು ಬಂದಾಗ ಸಂಘಕ್ಕೆ ಸೇರಿದರು. ಈ ರೀತಿ ಮಂಜುನಾಥ ಸ್ವಾಮಿಯ ಕೃಪೆ ನಮ್ಮ ಕುಟುಂಬದ ಉನ್ನತಿಗೆ ಕಾರಣವಾಗಿದೆ ಎಂದು ಹೆಮ್ಮೆಯಿಂದ ತಿಳಿಸಿರುತ್ತಾರೆ.

success story

ಜೀವನದಲ್ಲಿ ಕೈಹಿಡಿದ ಕೃಷಿ ಹೊಂಡ

Posted on

ಅವರೂ ಗ್ರಾಮಾಭಿವೃದ್ಧಿ ಯೋಜನೆಯಿಂದ ಹೇಗೆ ಜೀವನದಲ್ಲಿ ಅಭಿವೃದ್ಧಿ ಹೊಂದುತ್ತಾರೆ ಎಂಬುದರ ಬಗ್ಗೆ ಈ ಕಥೆ.ಅರಸೀಕರೆ ತಾಲೂಕಿನ ಗಂಡಸಿ ವಲಯದ ಲಾಳನಕೆರೆ ಗ್ರಾಮದ ವಾಸಿಯಾದ ಪ್ರೇಮ c/o ಜಯಣ್ಣನವರು ಸಂಘ ಸೇರುವ ಮೊದಲು ಗುಡಿಸಿಲಿನಲ್ಲಿ ವಾಸಿಸುತ್ತಿದ್ದರು.